ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಕ್ತಿ ಗಣಪತಿ ನಗರ, 74 ನೇ ವಾರ್ಡ್‌ನಲ್ಲಿ ಮನೆ ಮನೆಗೆ ತೆರಳಿ ಮತ ಯಾಚಿಸಲಾಯಿತು.

 ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಕ್ತಿ ಗಣಪತಿ ನಗರ, 74 ನೇ ವಾರ್ಡ್‌ನಲ್ಲಿ ಮನೆ ಮನೆಗೆ ತೆರಳಿ ಮತ ಯಾಚಿಸಲಾಯಿತು.



ಮಾಜಿ ಶಾಸಕರಾದ ನೆ.ಲ.ನರೇಂದ್ರಬಾಬು, ಚುನಾವಣೆ ಉಸ್ತುವಾರಿ ಇಮಾನ್, ಬಿಬಿಎಂಪಿ ಮಾಜಿ ಸದಸ್ಯೆ ಪದ್ಮಾವತಿ ಶ್ರೀನಿವಾಸ್, ಜಯಸಿಂಹ, ಬಿ.ಡಿ ಶ್ರೀನಿವಾಸ್, ನಿಸರ್ಗ ಜಗದೀಶ್, ಕಾರ್ಯಕರ್ತರು ಉಪಸ್ಥಿತರಿದ್ದರು.

@BJP4Karnataka

Comments

Popular posts from this blog