Posts

Showing posts from January, 2024

ಕ್ಯಾನ್ಸರ್ ಜಾಗೃತಿ ಅಭಿಯಾನ

Image
ನಪುಂದಯನ್ನೆ  ಇನ್  ಬೆಂಗಳೂರು ಸಂಕಲ್ಪ ಫೇಸ್ ಕ್ಯಾನ್ಸರ್ ಫೌಂಡೇಶನ್ ಅಂಡ್ ಚಾರ್ ಟೇಬಲ್ ಟ್ರಸ್ಟ್ ಸರ್ಜಿಕಲ್ ಸೊಸೈಟಿ ಆಫ್ ಬೆಂಗಳೂರು ವತಿಯಿಂದ ಫೆಬ್ರವರಿ 4ರಂದು ಕ್ಯಾನ್ಸರ್ ವಿರುದ್ಧ ಕ್ಯಾನ್ಸರ್ ಜಾಗೃತಿ ಜಾಥ ಕಾರ್ಯಕ್ರಮ ಪ್ರನ್ ಕ್ಲಬ್ ಸರ್ಜಿಕಲ್ ಸೊಸೈಟಿ ಆಫ್ ಇಂಡಿಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕ್ಯಾನ್ಸ‌ರ್ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು 5ಕಿಲೋ ಮೀಟರ್ ಕ್ಯಾನ್ಸರ್ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಫೆಬ್ರವರಿ ದಿನಾಂಕ 4ರಂದು ಬೆಳ್ಳಗೆ 6ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಇದರ ಕುರಿತು ಪ್ರಸ್‌ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಲಾಗಿತ್ತು ಸರ್ಜಿಕಲ್ಸ್ . ಸೊಸೈಟಿ ಆಫ್ ಬೆಂಗಳೂರು ಘಟಕದ ಅಧ್ಯಕ್ಷರಾದ ಡಾ.ರಾಜಶೇಖರ್ ಸಿ.ಜಾಕ, ಕಾರ್ಯದರ್ಶಿ ಮುನಿರೆಡ್ಡಿ, ನಟಿ ಇಸ್ಟ್, ಮತ್ತು ನವೋದಯ ಇನ್ಸ್ ಬೆಂಗಳೂರು ಸಂಸ್ಥೆಯ ಪ್ರಶಾಂತ್ ಹೆಚ್.ಎಸ್. ಶಂಕರ್ ಜಗ್ಗನಾಧಿ ಜ್ಯೋತಿ, ವೇಮ ನಾರಾಯಣ, .ಕೇಶವಮೂರ್ತಿ.ಸುನೀಲ್ ಕೇಸರ್ ರವರು ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿದ್ದರು, ಅಧ್ಯಕ್ಷರಾದ ಡಾ||ರಾಜಶೇಖರ್* ರವರು ಮಾತನಾಡಿ ದೇಶದಲ್ಲಿ ಕ್ಯಾನ್ಸರ್ ರೋಗದಿಂದ ಲಕ್ಷಾಂತರ ಜನರು ಸಾವಿಗೀಡಾತ್ತಿದ್ದಾರೆ ಮುಂಜಾಗ್ರತೆಯಾಗಿ ಆರೋಗ್ಯದ ಮೇಲೆ ನಿಗಾವಹಿಸಿದ ಇರುವ ಕಾರಣ. ಸಾರ್ವಜನಿಕರಿಗೆ ಕ್ಯಾನ್ಸ‌ರ್ ಕುರಿತು ಮಾಹಿತಿ ಇಲ್ಲದೇ ಇರುವ ಕಾರಣ ಕ್ಯಾನ್ಸರ್ ರೋಗವನ್ನು ಮೊದಲೆ ಪತ್ತೆ ಮಾಡಿ, ವ...

ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಷನ್

Image
  ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಷನ್ ಪತ್ರಿಕಾಗೋಷ್ಠಿ ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಷನ್, ಶೈಕ್ಷಣಿಕ ವಿಷಯಾಸಕ್ತರನ್ನೊಳಗೊಂಡ ವೇದಿಕೆ. ಶಿಕ್ಷಣಕ್ಷೇತ್ರದ ವಿವಿಧ ಸ್ತರಗಳಲ್ಲಿ ಅಂದರೆ ಪೂರ್ವ ಪ್ರಾಥಮಿಕ ಹಂತದಿಂದ ಆರಂಭಗೊಂಡು ಉನ್ನತ ಹಾಗೂ ಸಂಶೋಧನೆಯಲ್ಲಿ ತೊಡಗಿಕೊಂಡು ಕೆಲಸಮಾಡುತ್ತಿರುವ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು, ಶಿಕ್ಷಣ ತಜ್ಞರು, ಚಿಂತಕರು, ಮಾಜಿ ಕುಲಪತಿಗಳು, ಶಿಕ್ಷಣ ಕ್ಷೇತ್ರದಿಂದ ಆರಿಸಿಬಂದ ಜನಪ್ರತಿನಿಧಿಗಳು ಅಲ್ಲದೇ ಶಿಕ್ಷಣ ಕ್ಷೇತ್ರ ಕುರಿತು ಅಸಕ್ತಿ ಮತ್ತು ಕಳಕಳಿ ಹೊತ್ತವರೆಲ್ಲರೂ ಸಕ್ರೀಯರಾಗಿ ಈ ವೇದಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಉತ್ತಮ ಶಿಕ್ಷಣದ ಜೊತೆಗೆ ನಮ್ಮ ಮಕ್ಕಳು ಉತ್ತಮ ಮನಸತ್ಯವುಳ್ಳವರಾಗಿ ಸಶಕ್ತರಾಗಿ, ಮಾನಸಿಕ ಧೃಡತೆಯೊಂದಿಗೆ ದೇಶವನ್ನು ಪ್ರಗತಿಯತ್ತ ಮುನ್ನಡೆಸುವ ಪ್ರಜೆಗಳಾಗಿ ರೂಪುಗೊಳ್ಳಬೇಕೆಂಬ ಹಂಬಲದೊಂದಿಗೆ ತಮ್ಮನ್ನು ತೊಡಗಿಸಿಕೊಂಡಿರುವ ಈ ವೇದಿಕೆಯ ಸದಸ್ಯರ ತಂಡ ಶಿಕ್ಷಣ ಕ್ಷೇತ್ರದ ಒಳಿತಿಗಾಗಿ ಚಟುವಟಿಕೆಗಳನ್ನು ನಿರ್ವಹಿಸುತ್ತಿದೆ. ಅದರಲ್ಲೂ ರಾಜ್ಯ ಸರ್ಕಾರ ರಾಜಕೀಯ ಕಾರಣಗಳನ್ನು ಹಿನ್ನೆಲೆಯಲ್ಲಿಟ್ಟುಕೊಂಡು ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು 'ಕಿತ್ತೊಗೆದು' ರಾಜ್ಯದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಅಳವಡಿಸಲು ಮುಂದಾಗಿರುವುದರ ವಿರುದ್ಧ ವೇದಿಕೆ ಹಮ್ಮಿಕೊಂಡ ಕಾರ್ಯಕ್ರಮಗಳು ಜನಮನ್ನಣೆಯಪಡೆದಿವೆ. ವೇದಿಕೆ ನಡೆಸಿದ ಹೋರಾಟದ ಮೊದಲ ಸುತ್ತಿನಲ್ಲಿ...

ಆಜಾಜ್ ಖಾನ್, ವಿಧಾನ ಶಾಸಕ ಶ್ರೀ ಬಿ. ಎಂ. ಫಾರೂಕ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷರಾದ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಅವರನ್ನು ಆಮಂತ್ರಿಸಲಾಗಿದೆ.

Image
  ಆಜಾಜ್ ಖಾನ್, ವಿಧಾನ ಶಾಸಕ ಶ್ರೀ ಬಿ. ಎಂ. ಫಾರೂಕ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷರಾದ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಅವರನ್ನು ಆಮಂತ್ರಿಸಲಾಗಿದೆ.   ಜನವರಿ 19ರ ಸಂಜೆ ಸಮಾರೋಪ ಮತ್ತು ಪುರಸ್ಕಾರ ಸಮಾರಂಭ ಜರಗಲಿರುವವು. ಕರ್ನಾಟಕ ಮತ್ತು ಭಾರತದ ಇತರ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚು ಸದಸ್ಯರ ಸಾಂಸ್ಕೃತಿಕ ನಿಯೋಗ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದೆ. ವಿವಿಧ ದೇಶಗಳ ಕನ್ನಡ ಸಂಘಗಳ ಪದಾಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಲಿರುವರು. ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಯನ್ನು ಜನವರಿ ಮೊದಲ ವಾರ ಮಾಡಲಾಗುವುದು. ಹಿರಿಯ ಅರ್ಹ ಸಾಹಿತಿಗಳ ಹೆಸರು ಸೂಚಿಸಲಿಚ್ಚಿಸುವವರು ಜನವರಿ 2. 2024ರೊಳಗೆ hrudayavahini@rediffmail.com ಸುಪ್ರಸಿದ್ಧ ಕಲಾವಿದರಾದ. ಕುದ್ರೋಳಿ ಗಣೇಶ್ ಅವರ ತಂಡದಿಂದ ಮ್ಯಾಜಿಕ್ ಶೋ, ಮಿಮಿಕ್ರಿ ಗೋಪಿ ಅವರಿಂದ ಸ್ವರಾನುಕರಣೆ, ಮಹದೇವ ಸತ್ತಿಗೇರಿ ಅವರಿಂದ ಹಾಸ್ಯ ಭಾಷಣ, ಗೋ ನಾ ಸ್ವಾಮಿ, ಪುಷ್ಪ ಆರಾಧ್ಯ, ಅನಿಲ್ ಬಾಸಗಿ ಮತ್ತು ಶಿವು ಮುಂತಾದ ಗಾಯಕರಿಂದ ಸ್ವರಮಂಜರಿ, ರಂಗ ಸಂಸ್ಕೃತಿ ಬೆಂಗಳೂರು ತಂಡದಿಂದ ಕಿರುನಗೆ ನಾಟಕ, ಬಹರೇನ್ ಕಲಾವಿದರಿಂದ ಯಕ್ಷಗಾನ, ಮಂಗಳೂರಿನ ಬ್ಯಾರಿ ಕಲಾವಿದರಿಂದ ದಫ್ ಪ್ರದರ್ಶನ, ಪುಷ್ಕರ ಪರ್ಫಾರ್ಮಿಂಗ್ ಆರ್ಟ್ಸ್ ಬೆಂಗಳೂರು ಇವರಿಂದ. ಭರತನಾಟ್ಯ, ಸಾಗರ ಮತ್ತು ಮಂಡ್ಯ ಜಾನಪದ ಕಲಾವಿದರಿಂದ ಡೊಳ್ಳು ಕುಣಿತ ಇನ್ನು ಹಲವಾರು ಕಲಾವಿದರಿಂದ. ವೈವಿಧ್ಯ...