ಕ್ಯಾನ್ಸರ್ ಜಾಗೃತಿ ಅಭಿಯಾನ
ನಪುಂದಯನ್ನೆ ಇನ್ ಬೆಂಗಳೂರು ಸಂಕಲ್ಪ ಫೇಸ್ ಕ್ಯಾನ್ಸರ್ ಫೌಂಡೇಶನ್ ಅಂಡ್ ಚಾರ್ ಟೇಬಲ್ ಟ್ರಸ್ಟ್ ಸರ್ಜಿಕಲ್ ಸೊಸೈಟಿ ಆಫ್ ಬೆಂಗಳೂರು ವತಿಯಿಂದ ಫೆಬ್ರವರಿ 4ರಂದು ಕ್ಯಾನ್ಸರ್ ವಿರುದ್ಧ ಕ್ಯಾನ್ಸರ್ ಜಾಗೃತಿ ಜಾಥ ಕಾರ್ಯಕ್ರಮ ಪ್ರನ್ ಕ್ಲಬ್ ಸರ್ಜಿಕಲ್ ಸೊಸೈಟಿ ಆಫ್ ಇಂಡಿಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕ್ಯಾನ್ಸರ್ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು 5ಕಿಲೋ ಮೀಟರ್ ಕ್ಯಾನ್ಸರ್ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಫೆಬ್ರವರಿ ದಿನಾಂಕ 4ರಂದು ಬೆಳ್ಳಗೆ 6ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಇದರ ಕುರಿತು ಪ್ರಸ್ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಲಾಗಿತ್ತು ಸರ್ಜಿಕಲ್ಸ್ . ಸೊಸೈಟಿ ಆಫ್ ಬೆಂಗಳೂರು ಘಟಕದ ಅಧ್ಯಕ್ಷರಾದ ಡಾ.ರಾಜಶೇಖರ್ ಸಿ.ಜಾಕ, ಕಾರ್ಯದರ್ಶಿ ಮುನಿರೆಡ್ಡಿ, ನಟಿ ಇಸ್ಟ್, ಮತ್ತು ನವೋದಯ ಇನ್ಸ್ ಬೆಂಗಳೂರು ಸಂಸ್ಥೆಯ ಪ್ರಶಾಂತ್ ಹೆಚ್.ಎಸ್. ಶಂಕರ್ ಜಗ್ಗನಾಧಿ ಜ್ಯೋತಿ, ವೇಮ ನಾರಾಯಣ, .ಕೇಶವಮೂರ್ತಿ.ಸುನೀಲ್ ಕೇಸರ್ ರವರು ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿದ್ದರು, ಅಧ್ಯಕ್ಷರಾದ ಡಾ||ರಾಜಶೇಖರ್* ರವರು ಮಾತನಾಡಿ ದೇಶದಲ್ಲಿ ಕ್ಯಾನ್ಸರ್ ರೋಗದಿಂದ ಲಕ್ಷಾಂತರ ಜನರು ಸಾವಿಗೀಡಾತ್ತಿದ್ದಾರೆ ಮುಂಜಾಗ್ರತೆಯಾಗಿ ಆರೋಗ್ಯದ ಮೇಲೆ ನಿಗಾವಹಿಸಿದ ಇರುವ ಕಾರಣ. ಸಾರ್ವಜನಿಕರಿಗೆ ಕ್ಯಾನ್ಸರ್ ಕುರಿತು ಮಾಹಿತಿ ಇಲ್ಲದೇ ಇರುವ ಕಾರಣ ಕ್ಯಾನ್ಸರ್ ರೋಗವನ್ನು ಮೊದಲೆ ಪತ್ತೆ ಮಾಡಿ, ವ...