Posts

Showing posts from September, 2025
Image
  ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯ ಕೊನೇನ ಅಗ್ರಹಾರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್,  ಮಣಿಪಾಲ್ ಆಸ್ಪತ್ರೆಗಳ ಲೇಬರ್ ಸಂಘಟನೇ (ನೋ) ಸಂಘ ಸಂಸ್ಥೆಯ ಕಛೇರಿಯನ್ನು  ಉದ್ಘಾಟಿಸಲಾಯಿತ್ತು. ಈ ಸಂದರ್ಭದಲ್ಲಿ ಚಂದ್ರಪ್ಪ ರೆಡ್ಡಿ ( ಮಾಜಿ ಕಾರ್ಪೊರೇಟರ್ ಮತ್ತು ಅಧ್ಯಕ್ಷರು) ಆಗಮಿಸಿ ಬಾಬು, ದಿನೇಶ್ ಮತ್ತು ಬಳಗದವರನ್ನು ಶುಭ ಕೋರಿ ಅಭಿನಂದಿಸಿದರು ಹಾಗೂ ಡಿ. ಎಸ್. ಎಸ್ ಭೀಮ್ ಶಕ್ತಿ ಸಂಘದ ರಾಜ್ಯದಕ್ಷ,ಹೆಬ್ಬಾಳ ವೆಂಕಟೇಶ್ ಅಣ್ಣ ರವರು ಮತ್ತು ಗಣ್ಯರು ಆಗಮಿಸಿ ಶುಭ ಆರೈಸಿದರು  
Image
  ಅಖಿಲ ಕರ್ನಾಟಕ ಗಾಣಿಗರ ಸಂಘ ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಹಾಸನ,     ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನಲ್ಲಿ ಒಟ್ಟು 17 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಾಸವಾಗಿರುತ್ತಾರೆ. ಸಂಘವು ಹಿಂದುಳಿದ ವರ್ಗಕ್ಕೆ ಸೇರಿರುವ ಗಾಣಿಗ ಸಮುದಾಯದವರ ಹಿತಾಸಕ್ತಿಯನ್ನು ಕಾಪಾಡಲು ಸಾಮಾಜಿಕ ಮತ್ತು ಆರ್ಥಿಕ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸುತ್ತಿದೆ. ಗಾಣಿಗ ಸಮುದಾಯದಲ್ಲಿ ಹಳೇ ಮೈಸೂರು ಭಾಗದಲ್ಲಿ ಕರಾವಳಿ ಭಾಗದಲ್ಲಿ ವಾಸವಾಗಿದ್ದು, ನಾವೆಲ್ಲರೂ ಹಿಂದುಳಿದ 2A ಪ್ರವರ್ಗದಡಿಯಲ್ಲಿ ಬರುವ ಮೂಲ ಗಾಣಿಗರಾಗಿರುತ್ತೇವೆ ಕರ್ನಾಟಕ ರಾಜ್ಯದಲ್ಲಿ ದಿನಾಂಕ 22 ಸೆಪ್ಟೆಂಬರ್ 2025 ರಿಂದ 7 ಅಕ್ಟೋಬರ್ 2025 ರವರೆಗೆ ರಾಜ್ಯ ಸರ್ಕಾರದ ಆಶ್ರಯದಲ್ಲಿ ಜಾತಿ ಗಣತಿ ಮತ್ತು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ಈ ಮಹತ್ವದ ಕಾರ್ಯದಲ್ಲಿ ಗಾಣಿಗ ಸಮುದಾಯದ ಎಲ್ಲಾ ಬಂಧುಗಳು ಸಕ್ರಿಯವಾಗಿ ಪಾಲ್ಗೊಂಡು, ಸರಿಯಾದ ಮತ್ತು ನಿಖರ ಮಾಹಿತಿ ನೀಡಬೇಕೆಂದು ಮನವಿ ಮಾಡುತ್ತೇವೆ.ಪ್ರಮುಖ ಮಾಹಿತಿಗಳು (ಸಮೀಕ್ಷಾ ಪ್ರಶ್ನಾವಳಿಗೆ): ರಾಷ್ಟ್ರೀಯತೆ:-ಭಾರತೀಯ ಕಾಲಂ 08 - ಧರ್ಮ: 01 - ಹಿಂದೂ, 50 09 - 3: ಎ-0363 - ಉಪಜಾತಿ ಕಾಲಂ-10 ರಲ್ಲಿ : ಒಳಮೀಸಲಾತಿ ಪಡೆಯಲು ಕಡ್ಡಾಯವಾಗಿ ಕೆಳಗಿನ ಪಟ್ಟಿಯಿಂದ ತಮ...
Image
  ರಾಜಾಜಿನಗರ ಕಾಯಕಯೋಗಿ ಶ್ರೀ ಬಸವೇಶ್ವರರ ಪುತ್ಥಳಿ ಅನಾವರಣ ಕಾರ್ಯಕ್ರಮ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರೋಡ್ ಮೋದಿ ರಸ್ತೆಯಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣ ಸಮಾರಂಭ ಮತ್ತು ಮಾತೆಂಬುದು ಜ್ಯೋತಿರ್ಲಿಂಗ ಕೃತಿ ಬಿಡುಗಡೆ ಸಮಾರಂಭ . ದಿವ್ಯ ಸಾನಿಧ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು,  ಪರಮಪೂಜ್ಯ ಡಾ||ನಿರ್ಮಲಾನಂದನಾಥ ಮಹಾಸ್ವಾಮಿಗಳು, ಜಗದ್ಗುರು ಡಾ||ಮಾತೆ ಗಂಗಾದೇವಿಯವರು, ಶಿವಸಿದ್ದೇಶ್ವರ ಸ್ವಾಮಿಜೀರವರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪರವರು,  ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಶಾಸಕರಾದ ಎಸ್.ಸುರೇಶ್ ಕುಮಾರ್,  ಕೇಂದ್ರ ಸಚಿವೆ ಶೋಭ ಕರಾಂದ್ಲಾಜೆ, ಸಚಿರುಗಳಾದ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆರವರು, ಶಾಸಕರಾದ ಕೆ.ಗೋಪಾಲಯ್ಯ, ಮಾಜಿ ಸಚಿವ ಹೆಚ್.ಎಂ.ರೇವಣ್ಣ, ವಿಧಾನಪರಿಷತ್ ಸದಸ್ಯ ಪುಟ್ಟಣ್ಣ,ಬಸವ ಪುತ್ಥಳಿ ಪ್ರತಿಷ್ಠಾಪನಾ ಸಮಿತಿ ಅಧ್ಯಕ್ಷರಾದ ಸಿ.ಸೋಮಶೇಖರ್,  ಸಂಚಾಲಕರಾದ ಹೆಚ್.ಆರ್.ಮಲ್ಲಿಕಾರ್ಜುನಯ್ಯ, ಅಖಿಲ ಭಾರತ ವೀರಶೈವ, ಲಿಂಗಾಯಿತ ಮಹಾಸಭಾ ನಗರಾಧ್ಯಕ್ಷ ನವೀನ್ ಕುಮಾರ್ ಬಿಡದಿರವರು ಪುತ್ಥಳಿ ಅನಾವರಣ ಮಾಡಿದರು. ಮಾಜಿ ಮಹಾಪೌರರಾದ ಶ್ರೀಮತಿ ಗಂಗಾಂಬಿಕೆ ಮಲ್ಲಿಕಾರ್ಜುನರವರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಜಿ.ಕೃಷ್ಣಮೂರ್ತಿರವರಿಗೆ ಸನ್ಮಾನಿಸಲಾಯಿತು. *ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ...