Posts

Showing posts from November, 2025
Image
  Prajwal Achar Interiors – Crafting Beautiful Spaces.  We undertake all types of interior design works: Modular kitchens, wardrobes, TV units, false ceilings, wall décor, office interiors, and complete home makeovers. Quality you can trust. Designs you’ll love. For more details contact proprietor Shri.Prajwal achar  Contact -72048 16052
Image
  ಉಪ ಆಯುಕ್ತ ಡಾಕ್ಟರ್ ಕಿರಣ್ ಕುಮಾರ್ ಮೇಲೆ ಸುಳ್ಳು ಆರೋಪ ಸರಿಯೇ.. ಬೆಂಗಳೂರಿನ ಉತ್ತರ ತಾಲೂಕಿನ ಉಪ ಆಯುಕ್ತರಾದ ಡಾ. ಕಿರಣ್ ಕುಮಾರ್ ಅವರು ಪ್ರಾಮಾಣಿಕ ವ್ಯಕ್ತಿ ಎಂಬುದು ಜನರ ಅಭಿಪ್ರಾಯ ಬೆಂಗಳೂರಿನ ಉತ್ತರ ತಾಲೂಕಿನ ಉಪ ಆಯುಕ್ತರಾದ ಡಾ. ಕಿರಣ್ ಕುಮಾರ್ ಅವರ ಮೇಲಿನ ಭ್ರಷ್ಟಾಚಾರ ಆರೋಪ ಸುಳ್ಳಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟರು. ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರು ಡಾ. ಕಿರಣ್ ಕುಮಾರ್ ಅವರನ್ನು ಸಮೀಕ್ಷೆಯೊಂದರ ಮೇಲ್ವಿಚಾರಣೆಗೆ ನೇಮಿಸಿದ್ದರು. ಈ ಹಿನ್ನಲೆಯಲ್ಲಿ ಎಸಿ ಕಿರಣ್ ಕುಮಾರ್ ಅವರು ಕಚೇರಿಗೆ ಬಂದಿರಲಿಲ್ಲ, ಹಾಗಾಗಿ ಕಿರಣ್ ಅವರು ಕೆಲಸಕ್ಕೆ ಬರುತ್ತಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು ಎಂದು ಕಂದಾಯ ಇಲಾಖೆಯ ಹೆಸರು ಹೇಳಲು ಇಚ್ಛೆಸದ ಉದ್ಯೋಗಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.  ಡಾ. ಕಿರಣ್ ಕುಮಾರ್ ಅವರನ್ನು ವಿರೋಧಿಸುವ ಕಿಡಿಗೇಡಿಗಳು ಕಿರಣ್ ಅವರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಸರ್ವಜನಿಕರೊಬ್ಬರು ಮಾಹಿತಿ ನೀಡಿದರು.
Image
ಧರ್ಮಸ್ಥಳದ ಮೇಲೆ ನಿರಂತರ ನಡೆದ ಅಘಾತಗಳಿಂದ ನಾಡಿನ ಕೋಟ್ಯಂತರ ಮಂದಿ ನೊಂದಿದ್ದಾರೆ .  ಮುಸ್ಲಿಂ ಬಾಂಧವರಿಂದ ಧರ್ಮಸ್ಥಳ ಪಾದಯಾತ್ರೆ  ಧರ್ಮಸ್ಥಳದ ಮೇಲೆ ನಿರಂತರ ನಡೆದ ಅಘಾತಗಳಿಂದ ನಾಡಿನ ಕೋಟ್ಯಂತರ ಮಂದಿ ನೊಂದಿದ್ದಾರೆ. ವಿಶೇಷ ತನಿಖಾ ದಳ ವಿಚಾರಣೆ ನಡೆಸಲು ಆರಂಭಿಸಿದ ನಂತರವಂತೂ ಅನೇಕ ಆರೋಪಗಳು ನಿರಾಧಾರವೆಂದು ಸಾಬೀತಾಗಿದ್ದು ನಾಡಿನ ಜನರೆದುರು ನಿಚ್ಚಳವಾಗಿದೆ. ಅದಾಗಲೇ ಜನರ ಮನಸ್ಸಲ್ಲಿ ಮನೆ ಮಾಡಿರುವ ಧರ್ಮಸ್ಥಳದ ಕುರಿತ ಕೆಟ್ಟ ಭಾವನೆಗಳನ್ನು ಹೋಗಲಾಡಿಸುವ ಜವಾಬ್ದಾರಿ ನಮ್ಮೆಲ್ಲರನ್ನೂ ಇದೆ. ಏಕೆಂದರೆ ಧರ್ಮಸ್ಥಳ ಬರಿ ಒಂದು ಸಮುದಾಯಕ್ಕೆ ಸೇರಿದ ದೇವಸ್ಥಾನವಷ್ಟೇ ಅಲ್ಲ. ಅದು ನೂರಾರು ಜನೋಪಯೋಗಿ ಕೆಲಸಗಳನ್ನು ಮಾಡುತ್ತಾ, ನಾಡಿನ ಜನರ ಆಶಾಕಿರಣವಾಗಿದೆ. ಸ್ವಸಹಾಯ ಸಂಘಗಳ ಮೂಲಕ ಧರ್ಮಸ್ಥಳ ಗ್ರಾಮಾಭಿವೃದು ಸಂಘ ಜಾತಿ-ಮತ-ಪಂಥ ಭೇದಗಳನ್ನು ಮರೆತು, ಎಲ್ಲರನ್ನೂ ಒಟ್ಟುಗೂಡಿಸಿ, ಸಾಲ ಕೊಟ್ಟು, ಅವರ ಆಶೋತ್ತರಗಳನ್ನು ಪೂರ್ಣಗೊಳಿಸಲು ಬೆಂಬಲವಾಗಿ ನಿಂತು, ಪ್ರತಿಯೊಬ್ಬರನ್ನೂ ಮೇಲೆತ್ತುವ ಕಾಯಕದಲ್ಲಿ ನಿರತವಾಗಿದೆ. ರುಡ್‌ಸೆಟ್ ಸ್ವಾವಲಂಬಿಗೊಳಿಸಿದ ತರುಣರಲ್ಲಿ ಹಿಂದೂಗಳು ಮಾತ್ರವಿಲ್ಲ. ಎಲ್ಲ ಜಾತಿ ಪಂಥ ವರ್ಗಗಳವರೂ ಇದ್ದಾರೆ. ಧರ್ಮಸ್ಥಳ ಅನ್ನದಾಸೋಹ ನಡೆಸುವಾಗ, ಜ್ಞಾನದಾಸೋಹ ನಡೆಸುವಾಗ, ಸ್ತ್ರೀಯರ ಮೂಲಕ ಸಮಾಜ ಸಂಘಟನೆಯ ಕೆಲಸದಲ್ಲಿ ನಿರತವಾಗುವಾಗ ಅಲ್ಲೆಲ್ಲಾ ಯಾವ ಅಡೆತಡೆಗಳೂ ಇಲ್ಲದೇ ಎಲ್ಲರನ್ನೂ ಸಮದರ್ಶಿಯಾಗಿ ನೋಡುವ ಭಾವ ಧ...