Posts

Showing posts from March, 2026
Image
  ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ ಬೆಂಗಳೂರು : ಸಮಾಜಮುಖಿ ಸೇವೆಯಲ್ಲಿ ಮುಂದಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಸಂಸ್ಥೆಯ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ವತಿಯಿಂದ ನಗರದ ಖ್ಯಾತ ಆಸ್ಪತ್ರೆಗೆ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾದ Sri Shankara Cancer Foundation ಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ದೇಣಿಗೆಯಾಗಿ ನೀಡಲಾಗಿದೆ.  ಈ ದೇಣಿಗೆಯ ಭಾಗವಾಗಿ ಸುಮಾರು ₹4.31 ಕೋಟಿ ಮೌಲ್ಯದ 64-ಸ್ಲೈಸ್ CT ಸ್ಕ್ಯಾನ್ ಯಂತ್ರ ಹಾಗೂ ಹಾರ್ಟ್-ಲಂಗ್ ಮಷೀನ್ ಅನ್ನು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು. ಈ ಉಪಕರಣಗಳು ಕ್ಯಾನ್ಸರ್ ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಯಲ್ಲಿ ಮಹತ್ವದ ನೆರವಾಗಲಿದ್ದು, ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಿಂದ ಬರುವ ಸಾವಿರಾರು ರೋಗಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಲ್ಐಸಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆರ್ ದೊರೆಸ್ವಾಮಿ ಅವರು ಮಾತನಾಡಿ, “ಸಮಾಜಕ್ಕೆ ಉಪಕಾರವಾಗುವ ಸಂಸ್ಥೆಗಳೊಂದಿಗೆ ಕೈಜೋಡಿಸುವುದು ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನ ಮುಖ್ಯ ಉದ್ದೇಶವಾಗಿದೆ. ಈ ಆಸ್ಪತ್ರೆ ಕಡಿಮೆ ವೆಚ್ಚದಲ್ಲಿ ಮತ್ತು ಉಚಿತವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ಶ್...
Image
  ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ: ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ 'ಗೋಲ್ಡನ್ ಅವರ್ ನೆಟ್‌ ವರ್ಕ್' ಆರಂಭ ಬೆಂಗಳೂರು, ಮಾರ್ಚ್ 28, 2026:* ಆರ್ಥೊಪೆಡಿಕ್ಸ್ ಮತ್ತು ಟ್ರಾಮಾ ಕೇರ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವೈದ್ಯಕೀಯ ಸಂಸ್ಥೆ ಹೊಸ್ಮಟ್ ಆಸ್ಪತ್ರೆಯು ಬೆಂಗಳೂರು ಆರ್ಥೊಪೆಡಿಕ್ ಸೊಸೈಟಿಯ ಸಹಯೋಗದೊಂದಿಗೆ ಮೊಟ್ಟಮೊದಲ ಬಾರಿಗೆ ಹಮ್ಮಿಕೊಂಡಿದ್ದ 'ಹೊಸ್ಮಟ್ ಟ್ರಾಮಾಕಾನ್ 2026' ಸಮಾವೇಶದಲ್ಲಿ ತನ್ನ ವಿನೂತನ 'ಗೋಲ್ಡನ್ ಅವರ್ ನೆಟ್‌ ವರ್ಕ್' (ಜಿಎಚ್ಎನ್) ಯೋಜನೆಗೆ ಅಧಿಕೃತ ಚಾಲನೆವಾಗಿ ನೀಡಿದೆ. ಈ ಮೂಲಕ ದೇಶದ ತುರ್ತು ಚಿಕಿತ್ಸಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ಈ ವಿಶಿಷ್ಟ ಸಮಾವೇಶದಲ್ಲಿ ಭಾರತದ ತುರ್ತು ಚಿಕಿತ್ಸಾ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಅಭ್ಯಾಸ-ಆಧಾರಿತ ಪದ್ಧತಿಗಳ ಕುರಿತು ಸಂವಾದ ನಡೆಸಲಾಯಿತು. ಇದೇ ಸಂದರ್ಭದಲ್ಲಿ 'ಹೊಸ್ಮಟ್ ಅಲುಮ್ನಿ ಅಸೋಸಿಯೇಷನ್' ಅನ್ನು ಸಹ ಉದ್ಘಾಟಿಸಲಾಯಿತು. ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆ (ಗೋಲ್ಡನ್ ಅವರ್) ಜೀವ ಉಳಿಸುವಲ್ಲಿ ಅತ್ಯಂತ ನಿರ್ಣಾಯಕ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿರುವ ಗೋಲ್ಡನ್ ಅವರ್ ನೆಟ್‌ ವರ್ಕ್, ಹೊಸ್ಮಟ್ ಸಂಸ್ಥೆಯಲ್ಲಿ ತರಬೇತಿ ಪಡೆದ ಪರಿಣತ ಶಸ್ತ್ರಚಿಕಿತ್ಸಕರನ್ನು ಒಂದೇ ಸೂರಿನಡಿ ಒಗ್ಗೂಡಿಸಲಿದೆ. ಅದರ ಜೊತೆಗೆ ಆರಂಭಗೊಂಡಿರು...
Image
ಪೀಣ್ಯ 2ನೆ ಹಂತ ಜಿಕೆಡಬ್ಲು ಮೈದಾನದಲ್ಲಿ ಜಂಬೋ ಸರ್ಕಸ್ ಮತ್ತು‌ ದೇಶ ವಿದೇಶಗಳ ಹೆಸರಾಂತ ಕಲಾವಿದರ ಮೈನವಿರೇಳಿಸುವ ಪ್ರದರ್ಶನ  ಬೆಂಗಳೂರಿನ‌ ಪೀಣ್ಯ 2ನೇ ಹಂತ ಜಿಕೆಡಬ್ಲು ಮೈದಾನದಲ್ಲಿ ದೇಶ ವಿದೇಶಗಳ‌ ಹೆಸರಾಂತ ಕಲಾವಿದರ ತಂಡದಿಂದ ಕೂಡಿದ ಜಂಬೋ ಸರ್ಕಸ್ ರೋಚಕ ಮತ್ತು ಅದ್ಭುತ ಪ್ರದರ್ಶನ. ಸರ್ಕಸ್ ನ‌‌ ಪ್ರಮುಖ ಆಕರ್ಷಣೆಯಾದ ಪ್ರಾಣಿಗಳ ಪ್ರದರ್ಶನ ನಿಷೇಧದ ನಂತರ ಸರ್ಕಸ್  ಇನ್ನಷ್ಟು ಜನಪ್ರಿಯಗೊಳಿಸುವ ಉದ್ದೇಶದಿಂದ ರಷ್ಯಾ ಸಹಿತ ವಿವಿಧ ದೇಶಗಳ ಕಲಾವಿದರನ್ನು ಬಳಸಿಕೊಂಡು ಸರ್ಕಸ್ ಪ್ರದರ್ಶನ ನೀಡುವ ಮೂಲಕ ಸರ್ಕಸ್ ನ ಜನಾಕರ್ಷಣೆ ಹೆಚ್ಚಿಸುವ ಕಾರ್ಯದಲ್ಲಿ ಜಂಬೋ ಸರ್ಕಸ್ ಮುಂಚೂಣಿಯಲ್ಲಿದೆ ಎಂದು ಜೊಬೋ ಸರ್ಕಸ್ ಮ್ಯಾನೇಜರ್ ಟೈಟಸ್ ವರ್ಗೀಸ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. 1977 ರ ಅಕ್ಟೋಬರ್ 2 ಗಾಂಧಿ ಜಯಂತಿಯಂದು ಬಿಹಾರದ ಧಾನಪುರದಲ್ಲಿ  ಎಂ.ವಿ.ಶಂಕರನ್ ಅವರ ನೇತೃತ್ವದಲ್ಲಿ ಆರಂಭವಾದ ಜಂಬೋ ಸರ್ಕಸ್ ನ ಪ್ರಥಮ ಪ್ರದರ್ಶನ ಆರಂಭವಾಯಿತು.    ಅಂದಿನಿಂದ ಇಂದಿನವರೆಗೂ ಜಂಬೋ ಸರ್ಕಸ್ ದೇಶ ವಿದೇಶಗಳಲ್ಲಿ ಸಾವಿರಾರು ಪ್ರದರ್ಶನ ನೀಡುವ ಮೂಲಕ ಸರ್ಕಸ್ ಕಲೆಯನ್ನು ಜೀವಂತವಾಗಿ ಉಳಿಸಿದೆ ಇಂದು ಎಂ.ವಿ.ಶಂಕರ್ ಅವರ ಪುತ್ರರಾದ ಅಜಯ್ ಶಂಕರ್ ಹಾಗೂ ಅಶೋಕ್ ಶಂಕರ್  ಜಂಬೋ ಸರ್ಕಸ್ ಮುಂದುವರಿಸುವ ಮೂಲಕ ತಮ್ಮ ತಂದೆಯ ಹೆಸರಿಗೆ ಕೀರ್ತಿ ತಂದಿದ್ದಾರೆ. ಬೆಂಗಳೂರು ನಾಗರಿಕರಿಗೆ ಪರಿಶುದ್ದ ಮನರಂಜನೆ ನೀಡುವ ಉದ್ದೇಶದಿಂದ...
Image
ಕರ್ನಾಟಕ ರಾಜ್ಯ ಭೋವಿ ಯೂತ್ ಬ್ರಿಗೇಡ್ ಒಕ್ಕೂಟ (ಅ) ಪತ್ರಿಕಾಗೋಷ್ಠಿ  ನಂ 224 3ನೇ ಮುಖ್ಯ ರಸ್ತೆ 4ನೇ ಅಡ್ಡ ಕೆಂಗುಂಟೆ ನಾಗರಭಾವಿ ಮಲ್ಲತ್ತಹಳ್ಳಿ ಬೆಂಗಳೂರು 560056 ದಿನಾಂಕ: 09.03.2016 ಮಾನ್ಯ ಸಂಪಾದಕರು, ವಂದಿಗರ ಡೈ ವೀಟ್ ಅಸೋ ಡೈಸ್ H03.2026 ಡೋಚ್ ನೂರ್ತಾರಾ ಆಮ್ αιώς υπ ಸ್ವಾಮಿ ಭೋವಿ ಬಡ್ಡರ ಸಮಾಜವು ನಿಜವಾಗಿ ಪರಿಶಿಷ್ಟ ಜಾತಿಗೆ ಸೇರಿದೆ ನಮ್ಮ ಭಾರತ ದೇಶದಲ್ಲಿ ಪಪ್ರದವಾವಾಗಿ ಶಾಹೂ ಮಹಾರಾಜರ ಮತ್ತು ನಾಲ್ವಡಿ ಕೃಷ್ಣರಾಜ್ మింగులంగతి మనందు క 1914 ర న్మాన్న శ్రీ వాల్వ్నరి కృష్ణారావు వతయరా అంది dard బంజర ఓర మే కంభ కరురాయగాగే భరిపిన బబయల్లి నరి ఈ జయ్య dread ಮೀಸಲಾತಿಯನ್ನು ಸಿಗುವಂತೆ ಮಾಡಿದಂತಹ ಮಾಖುತ್ತಾ ರವರು ಮತ್ತು ನಾಲ್ವಡಿ ಕೃಷ್ಣರಾಜ್ ವಡೆಯರ್ ಮಿಲ್ಲರ ಆಯೋಗ ರಜನೆ ಮಾಡಿ ಶೇ. 75% ರಷ್ಟು మన అంరుగ అధలు మారరువాత యడంతో సమయపల్లి ఇది ఎం. విశ్వకారయ రవకు గిర ఆయాగి జారగే తరుగురమ్మ మత్తు ಮೀಸಲಾತಿಯನ್ನು ವಿರೋಧಿಸಿದಕ್ಕಾಗಿ ಅಂದಿನ ವಿಚಾರವಾದ ಇವರನ್ನು ವಜಾ ಮಾಡಿದ್ದರು. ಅದೇ ಸಮಯದಲ್ಲಿ ನಮ್ಮ ಮಮ ಪಡ್ಡರ ಸಮಾಜವನ್ನು 1937 ರಲ್ಲಿ ಮೈಸೂರು ಭಾಗದಲ್ಲಿ ಸಂಹಿತ್ಯ ಪಟ್ಟಿಗೆ ಸೇರಿಸಿದಂತೆ ಮಹಾತ್ಮರು ಅದರೆ 1930 ರಲ್ಲಿ ಸಂವಿಧಾನ ಮತ್ತು ಸಂವಿಧಾನಾತ್ಮಕವಾಗಿ 2 ಬಾಬಾ ಸಾಹೇಬ ಅಂಬೇಡ್ಕರ ರವರು ಸಾಲ್ವಡಿ కృష్ణతో వడయన తడిసిన పరిపిద్ధు జాతి యుక్తు ఓందుళం ర జ...